ಬ್ರೇಕಿಂಗ್ ನ್ಯೂಸ್
13-08-20 05:46 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 13: ಬೆಂಗಳೂರಿನ ಮತಾಂಧರ ಘಟನೆ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲೂ ಹಿಂದು ಭಾವನೆಯನ್ನು ಘಾಸಿಗೊಳಿಸುವ ಯತ್ನ ನಡೆದಿದೆ. ಶೃಂಗೇರಿ ಪಟ್ಟಣದಲ್ಲಿರುವ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ ಡಿಪಿಐ ಪಕ್ಷದ ಬಾವುಟ ಹಾರಿಸಲಾಗಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಕೋಮು ಸಾಮರಸ್ಯ ಕದಡುವ ಯತ್ನವಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಕೃತ್ಯದ ವಿರುದ್ಧ ಶೃಂಗೇರಿ ಮಠದ ಭಕ್ತರು ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿಡಿಗೇಡಿಗಳನ್ನ ಕೂಡಲೇ ಬಂಧಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಶೃಂಗೇರಿಯ ಮಾಜಿ ಶಾಸಕ ಡಿ.ಎನ್ ಜೀವರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನೆಲೆಯಾಗಿತ್ತು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm