ಬ್ರೇಕಿಂಗ್ ನ್ಯೂಸ್
14-08-20 03:43 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ.
ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್ ಬಳಿ ಬಂದಿದ್ದ. ಗಲಾಟೆಗೆ ನೂರಾರು ಮಂದಿಯನ್ನು ಪ್ರಚೋದಿಸಿ ಎಸ್ಕೇಪ್ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತ್ರತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸುಮಾರು ನೂರು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡದಿಂದ ಅರೋಪಿಗಳ ರೌಂಡಪ್ ಮಾಡಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಮಾತ್ರ 50 ಮಂದಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm