ಬ್ರೇಕಿಂಗ್ ನ್ಯೂಸ್
14-08-20 03:43 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ.
ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್ ಬಳಿ ಬಂದಿದ್ದ. ಗಲಾಟೆಗೆ ನೂರಾರು ಮಂದಿಯನ್ನು ಪ್ರಚೋದಿಸಿ ಎಸ್ಕೇಪ್ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತ್ರತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸುಮಾರು ನೂರು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡದಿಂದ ಅರೋಪಿಗಳ ರೌಂಡಪ್ ಮಾಡಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಮಾತ್ರ 50 ಮಂದಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm