ಬ್ರೇಕಿಂಗ್ ನ್ಯೂಸ್
14-08-20 03:43 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ.
ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್ ಬಳಿ ಬಂದಿದ್ದ. ಗಲಾಟೆಗೆ ನೂರಾರು ಮಂದಿಯನ್ನು ಪ್ರಚೋದಿಸಿ ಎಸ್ಕೇಪ್ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತ್ರತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸುಮಾರು ನೂರು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡದಿಂದ ಅರೋಪಿಗಳ ರೌಂಡಪ್ ಮಾಡಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಮಾತ್ರ 50 ಮಂದಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm