ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm