ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm