ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm