ಬ್ರೇಕಿಂಗ್ ನ್ಯೂಸ್
14-08-20 06:04 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗ ನವೀನ್ ಎಂಬುವರ ಫೇಸ್ಬುಕ್ ಖಾತೆಯಲ್ಲಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಇದರಿಂದ ಒಂದು ಕೋಮಿನ ಜನರು ರೊಚ್ಚಿಗೆದ್ದು ಮಂಗಳವಾರ ರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ಕಾವಲ್ ಬೈರಸಂದ್ರ ಪ್ರದೇಶಗಳಲ್ಲಿ ಗಲಭೆಗಳಾಗಿವೆ.
ಅಂಖಡರ ಮನೆಯನ್ನ ಸುಟ್ಟುಹಾಕಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಲಾಗಿದೆ. 2-3 ಸಾವಿರದಷ್ಟಿದ್ದ ಗಲಭೆಕೋರರು ಪೊಲೀಸ್ ವಾಹನ ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸರ ಫೈರಿಂಗ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು, ಗಲಭೆ ಪ್ರಮುಖವಾಗಿ ಕಾರಣವಾದ ಆರೋಪಿ ನವೀನ್ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೂರ್ವ ವಿಭಾಗದ ವಿಶೇಷ ತಂಡದಿಂದ ನಡೆದ ವಿಚಾರಣೆ ವೇಳೆ ನವೀನ್ ತನ್ನ ತಪ್ಪು ಒಪ್ಪಿಕೊಂಡಿದ್ದಾರೆ.
ವಿವಾದಾತ್ಮಕ ಫೋಸ್ಟ್ ಹಾಕಿದ್ದು ನಾನೇ. ಈ ಪೋಸ್ಟ್ನಿಂದ ಹೀಗೆ ಗಲಭೆ ಆಗುತ್ತೇ ಎಂದು ಕೊಂಡಿರಲಿಲ್ಲ ಎಂದು ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಗಿ ತಿಳಿದು ಬಂದಿದೆ. ಹಾಗೆಯೇ ತಾನೇ ಖುದ್ದು ಈ ಪೋಸ್ಟ್ ಡಿಲೀಟ್ ಮಾಡಿರುವುದಾಗಿ ನವೀನ್ ಹೇಳಿದ್ದಾನೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am