ಬ್ರೇಕಿಂಗ್ ನ್ಯೂಸ್
14-08-20 06:04 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗ ನವೀನ್ ಎಂಬುವರ ಫೇಸ್ಬುಕ್ ಖಾತೆಯಲ್ಲಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಇದರಿಂದ ಒಂದು ಕೋಮಿನ ಜನರು ರೊಚ್ಚಿಗೆದ್ದು ಮಂಗಳವಾರ ರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ಕಾವಲ್ ಬೈರಸಂದ್ರ ಪ್ರದೇಶಗಳಲ್ಲಿ ಗಲಭೆಗಳಾಗಿವೆ.
ಅಂಖಡರ ಮನೆಯನ್ನ ಸುಟ್ಟುಹಾಕಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಲಾಗಿದೆ. 2-3 ಸಾವಿರದಷ್ಟಿದ್ದ ಗಲಭೆಕೋರರು ಪೊಲೀಸ್ ವಾಹನ ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸರ ಫೈರಿಂಗ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು, ಗಲಭೆ ಪ್ರಮುಖವಾಗಿ ಕಾರಣವಾದ ಆರೋಪಿ ನವೀನ್ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೂರ್ವ ವಿಭಾಗದ ವಿಶೇಷ ತಂಡದಿಂದ ನಡೆದ ವಿಚಾರಣೆ ವೇಳೆ ನವೀನ್ ತನ್ನ ತಪ್ಪು ಒಪ್ಪಿಕೊಂಡಿದ್ದಾರೆ.
ವಿವಾದಾತ್ಮಕ ಫೋಸ್ಟ್ ಹಾಕಿದ್ದು ನಾನೇ. ಈ ಪೋಸ್ಟ್ನಿಂದ ಹೀಗೆ ಗಲಭೆ ಆಗುತ್ತೇ ಎಂದು ಕೊಂಡಿರಲಿಲ್ಲ ಎಂದು ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಗಿ ತಿಳಿದು ಬಂದಿದೆ. ಹಾಗೆಯೇ ತಾನೇ ಖುದ್ದು ಈ ಪೋಸ್ಟ್ ಡಿಲೀಟ್ ಮಾಡಿರುವುದಾಗಿ ನವೀನ್ ಹೇಳಿದ್ದಾನೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm