ಬ್ರೇಕಿಂಗ್ ನ್ಯೂಸ್
25-01-21 05:51 pm Bangalore Correspondent ಕರ್ನಾಟಕ
ಬೆಂಗಳೂರು, ಜ.25; ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಅಷ್ಟರಲ್ಲೇ ಜೆಡಿಎಸ್ ಚುನಾವಣೆಗೆ ತಯಾರಿ ಆರಂಭಿಸಿದೆ. ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಅಭ್ಯರ್ಥಿಗಳ ಘೋಷಣೆಗೆ ಮುಂದಾಗಿದೆ.
ಬೆಂಗಳೂರಿನ ಜೆ.ಪಿ. ನಗರದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. ಆನೇಕಲ್ ಕ್ಷೇತ್ರದಿಂದ ಕೆ.ಪಿ.ರಾಜು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ ರೆಡ್ಡಿ ಅವರ ಹೆಸರನ್ನು ಅಭ್ಯರ್ಥಿಗಳಾಗಿಸಿ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಳೆದ ಬಾರಿ ಬಿಎಸ್ಪಿ ಜೊತೆ ಮೈತ್ರಿ ಮಾಡಿದ್ದು ದುಬಾರಿಯಾಯ್ತು. ಈ ಬಾರಿ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ. ಏಕಾಂಗಿಯಾಗಿ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿ ಅಧಿಕಾರಕ್ಕೆ ಬರಲೇಬೇಕೆಂಬ ನೆಲೆಯಲ್ಲಿ ಈಗಲೇ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇನೆ. ಪಕ್ಷ ತಳಮಟ್ಟದಲ್ಲಿ ಗಟ್ಟಿಗೊಳಿಸಲು ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದ್ದೇನೆ. ಈಗಿನಿಂದಲೇ ಚುನಾವಣೆ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಎಚ್ಡಿ ಕುಮಾರಸ್ವಾಮಿ, ಮುಂದಿನ ಬಾರಿ ಹೇಗಾದರೂ ಅಧಿಕಾರ ಗಿಟ್ಟಿಸಿಕೊಳ್ಳಬೇಕೆಂಬ ನೆಲೆಯಲ್ಲಿ ತಳಹಂತದಲ್ಲಿ ಪಕ್ಷ ಗಟ್ಟಿಗೊಳಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಅದಕ್ಕಾಗಿ ಜೆಡಿಎಸ್ ಪ್ರಾಬಲ್ಯ ಇರುವ ಕಡೆ ಸಮಾವೇಶ ನಡೆಸುತ್ತಿದ್ದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm