ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 02:31 pm
HK News Desk
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am