ಬ್ರೇಕಿಂಗ್ ನ್ಯೂಸ್
14-08-20 08:42 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಅಹಿಂದ ಮಾತ್ರ ಅರ್ಥವಾಗೋದು, ಭಾರತೀಯತೆ, ಹಿಂದುತ್ವ ಪದ ಅರ್ಥ ಆಗಲ್ಲ ಎಂದು ಸಚಿವ ಸಿ.ಟಿ ರವಿ ಕಿಡಿಕಾರಿದ್ದಾರೆ. ಚಿಕ್ಕ ಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನ ಬಣ ರಾಜಕೀಯ, ಒಳ ರಾಜಕಾರಣ ಬೆಂಗಳೂರು ಗಲಭೆಗೆ ಕಾರಣ ಎಂದು ಆರೋಪಿಸಿದರು.
ಏನೋ ಸಂಚು ರೂಪಿಸಿ ನೆಪಕ್ಕಾಗಿ ಕಾಯುತ್ತಿದ್ದರು. ಈಗ ಗಲಭೆ ಸೃಷ್ಟಿಸಿದ್ದಾರೆ. ಸಿ.ಎ.ಎ, ರಾಮಮಂದಿರ ತೀರ್ಪು ವೇಳೆಯೂ ಇದೇ ರೀತಿಯ ಕೃತ್ಯಕ್ಕಾಗಿ ಎಸ್ ಡಿ ಪಿ ಐ ಸಂಚು ರೂಪಿಸಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ದಲಿತ ಪದ ಬಳಕೆಗೆ ಸಿದ್ದರಾಮಯ್ಯ ಟೀಕಿಸಿದ್ದರು. ಟ್ವೀಟ್ ಮೂಲಕ ಸಿದ್ದರಾಮಯ್ಯರನ್ನು ಟೀಕಿಸಿದ್ದ ಸಂತೋಷ್ ಅವರನ್ನು ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ. ಭಾರತೀಯತೆ ಹಿಂದುತ್ವ ಸಿದ್ದರಾಮಯ್ಯಗೆ ಅರ್ಥವಾಗಲ್ಲ. ನಿಮಗೆ ಅರ್ಥವಾಗಲಿ ಎಂದು ಸಂತೋಷ್ ದಲಿತ ಶಬ್ದ ಬಳಸಿದ್ದಾರೆ. ಸಂತೋಷ್ ಹಿಂದು ಎಂಬುದರಲ್ಲಿ ಯಾವುದೇ ಸಂಶಯವೆ ಬೇಡ ಎಂದು ತಿರುಗೇಟು ನೀಡಿದ್ದಾರೆ.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am