ಬ್ರೇಕಿಂಗ್ ನ್ಯೂಸ್
27-01-21 10:47 am Bangalore Correspondent ಕರ್ನಾಟಕ
ಬೆಂಗಳೂರು, ಜ. 27: ಅಕ್ರಮ ಆಸ್ತಿ ಪ್ರಕರಣದಲ್ಲಿ ಐದು ವರ್ಷಗಳ ಶಿಕ್ಷೆ ಪೂರೈಸಿದ ತಮಿಳುನಾಡಿನ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ, ಅವರ ಸಂಬಂಧಿ ಇಳವರಸಿ ಮತ್ತು ಸಹೋದರ ಸುಧಾಕರ್ ಅವರ ಜೈಲುವಾಸ ಇಂದಿಗೆ ಕೊನೆಗೊಳ್ಳಲಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದ ಮೂವರೂ ಬುಧವಾರ ಬಿಡುಗಡೆಯಾಗಲಿದ್ದಾರೆ.
ಆದರೆ ಕೋವಿಡ್ ಪಾಸಿಟಿವ್ಗೆ ಒಳಗಾಗಿರುವ ಶಶಿಕಲಾ ಮತ್ತು ಇಳವರಸಿ ಇಬ್ಬರೂ ಪ್ರಸ್ತುತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಆಸ್ಪತ್ರೆಯಿಂದಲೇ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ಕೈದಿಗಳಿಂದ ವಿವಿಧ ದಾಖಲೆಗಳಿಗೆ ಸಹಿ ಹಾಕಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆದರೆ ಶಶಿಕಲಾ ಮತ್ತು ಇಳವರಸಿ ಅವರು ಆಸ್ಪತ್ರೆಯಲ್ಲಿರುವ ಕಾರಣ ಕಾರಾಗೃಹ ಅಧಿಕಾರಿಗಳು ಮಂಗಳವಾರ ಸ್ವತಃ ಆಸ್ಪತ್ರೆಗೆ ತೆರಳಿ, ಪಿಪಿಇ ಕಿಟ್ ಧರಿಸಿ ಅವರ ಸಹಿ ಸಂಗ್ರಹಿಸಿದ್ದಾರೆ. ಈ ಮೂಲಕ ಬುಧವಾರ ಅವರ ಬಿಡುಗಡೆಗೆ ಬೇಕಾದ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ.

ಮಾಜಿ ಸಿಎಂ ಜಯಲಲಿತಾ ಆಪ್ತೆಯಾಗಿದ್ದ ಶಶಿಕಲಾ, ಜಯಾ ಜೊತೆಗಿದ್ದುಕೊಂಡೇ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದರು. ಜಯಲಲಿತಾ ಅದೇ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಈಗ ಚುನಾವಣೆ ಸಂದರ್ಭದಲ್ಲೇ ಶಶಿಕಲಾ ತಮಿಳುನಾಡಿಗೆ ಮರಳುತ್ತಿದ್ದು ಚುನಾವಣೆ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರೆಯೇ ಎನ್ನುವ ಕುತೂಹಲ ಎದ್ದಿದೆ.
Four years after she was convicted in a disproportionate assets case, V K Sasikala will Wednesday be freed from the Parappana Agrahara prison in Bengaluru. Sasikala, former AIADMK leader and a close aide of ex-Tamil Nadu chief minister late J Jayalalithaa.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm