ಬ್ರೇಕಿಂಗ್ ನ್ಯೂಸ್
27-01-21 10:47 am Bangalore Correspondent ಕರ್ನಾಟಕ
ಬೆಂಗಳೂರು, ಜ. 27: ಅಕ್ರಮ ಆಸ್ತಿ ಪ್ರಕರಣದಲ್ಲಿ ಐದು ವರ್ಷಗಳ ಶಿಕ್ಷೆ ಪೂರೈಸಿದ ತಮಿಳುನಾಡಿನ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ, ಅವರ ಸಂಬಂಧಿ ಇಳವರಸಿ ಮತ್ತು ಸಹೋದರ ಸುಧಾಕರ್ ಅವರ ಜೈಲುವಾಸ ಇಂದಿಗೆ ಕೊನೆಗೊಳ್ಳಲಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದ ಮೂವರೂ ಬುಧವಾರ ಬಿಡುಗಡೆಯಾಗಲಿದ್ದಾರೆ.
ಆದರೆ ಕೋವಿಡ್ ಪಾಸಿಟಿವ್ಗೆ ಒಳಗಾಗಿರುವ ಶಶಿಕಲಾ ಮತ್ತು ಇಳವರಸಿ ಇಬ್ಬರೂ ಪ್ರಸ್ತುತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಆಸ್ಪತ್ರೆಯಿಂದಲೇ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ಕೈದಿಗಳಿಂದ ವಿವಿಧ ದಾಖಲೆಗಳಿಗೆ ಸಹಿ ಹಾಕಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆದರೆ ಶಶಿಕಲಾ ಮತ್ತು ಇಳವರಸಿ ಅವರು ಆಸ್ಪತ್ರೆಯಲ್ಲಿರುವ ಕಾರಣ ಕಾರಾಗೃಹ ಅಧಿಕಾರಿಗಳು ಮಂಗಳವಾರ ಸ್ವತಃ ಆಸ್ಪತ್ರೆಗೆ ತೆರಳಿ, ಪಿಪಿಇ ಕಿಟ್ ಧರಿಸಿ ಅವರ ಸಹಿ ಸಂಗ್ರಹಿಸಿದ್ದಾರೆ. ಈ ಮೂಲಕ ಬುಧವಾರ ಅವರ ಬಿಡುಗಡೆಗೆ ಬೇಕಾದ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ.

ಮಾಜಿ ಸಿಎಂ ಜಯಲಲಿತಾ ಆಪ್ತೆಯಾಗಿದ್ದ ಶಶಿಕಲಾ, ಜಯಾ ಜೊತೆಗಿದ್ದುಕೊಂಡೇ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದರು. ಜಯಲಲಿತಾ ಅದೇ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಈಗ ಚುನಾವಣೆ ಸಂದರ್ಭದಲ್ಲೇ ಶಶಿಕಲಾ ತಮಿಳುನಾಡಿಗೆ ಮರಳುತ್ತಿದ್ದು ಚುನಾವಣೆ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರೆಯೇ ಎನ್ನುವ ಕುತೂಹಲ ಎದ್ದಿದೆ.
Four years after she was convicted in a disproportionate assets case, V K Sasikala will Wednesday be freed from the Parappana Agrahara prison in Bengaluru. Sasikala, former AIADMK leader and a close aide of ex-Tamil Nadu chief minister late J Jayalalithaa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm