ಬ್ರೇಕಿಂಗ್ ನ್ಯೂಸ್
14-08-20 05:35 pm Shivamogga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 14: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಒಬ್ಬ ರಾಷ್ಟ್ರದ್ರೋಹಿ, ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ ಅವರು, ಬೆಂಗಳೂರಿನ ಗಲಭೆಯಂತಹ ಸಂದರ್ಭ ಬಳಸಿಕೊಂಡು, ಜಮೀರ್ ಮುಸಲ್ಮಾನರ ನಾಯಕನಾಗಲು ಸ್ಪರ್ಧೆಯಲ್ಲಿದ್ದಾರೆ. ಪೊಲೀಸರನ್ನು ಕೊಲ್ಲಿ ಎನ್ನುವ, ದಾಂಧಲೆ ನಡೆಸುವವರ ಬೆಂಬಲಕ್ಕೆ ನಿಲ್ಲುತ್ತಾರೆ. ಇಂತಹವರನ್ನು ರಾಷ್ಟ್ರದ್ರೋಹಿ ಎನ್ನದೇ ಮತ್ತೇನಂತಾ ಕರೆಯೋಕಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಡೆದುಕೊಳ್ಳುತ್ತಿರುವ ರೀತಿ ನೋವು ತರುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಮೌಲ್ಯದ ರಾಜಕಾರಣ ಮಾಡಲಿ. ಶಂಕರಚಾರ್ಯರ ಪ್ರತಿಮೆ ಮೇಲೆ ಎಸ್.ಡಿ.ಪಿ.ಐ. ಧ್ವಜ ಹಾಕಿದರೆ ಈ ನಿಮಿಷದವರೆಗೂ ಯಾರು ಪ್ರತಿಕ್ರಿಯಿಸಿಲ್ಲ. ಮಾಧ್ಯಮಗಳ ಮೇಲೆ ಹಲ್ಲೆ ನಡೆಸಿದರೂ ಕಾಂಗ್ರೆಸ್ ನವರು ಸುಮ್ಮನೆ ಕೂತಿದ್ದಾರೆ. ಪೊಲೀಸ್ ಠಾಣೆ ಮತ್ತು ವಾಹನಗಳನ್ನು ಹಾಗೂ ಎಂ.ಎಲ್.ಎ. ಮನೆ ಸುಟ್ಟು ಹಾಕಿದ್ದಾರೆ. ಇಷ್ಟೆಲ್ಲ ಆದರೂ ಈ ಬಗ್ಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿಲ್ಲ ಎಂದು ದೂರಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm