ಬ್ರೇಕಿಂಗ್ ನ್ಯೂಸ್
28-01-21 02:39 pm Headline Karnataka News Network ಕರ್ನಾಟಕ
ಹಾಸನ, ಜ.28: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿರುವಾಗಲೇ ಹಾಸನ ಜಿಲ್ಲೆಯ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿನ ಸ್ಫೋಟಕಗಳನ್ನು ಕಾಡಿನಲ್ಲಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಹಾಸನದ ಹೇಮಾವತಿ ನದಿ ದಂಡೆಯಲ್ಲಿ ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಪೊಲೀಸರ ತಲೆನೋವಿಗೆ ಕಾರಣವಾಗಿದೆ.

ಗೊರೂರು ಸಮೀಪದ ಹೇಮಾವತಿ ನದಿ ಅಣೆಕಟ್ಟು ಬಳಿಯ ಕಾಡಿನಲ್ಲಿ ಹತ್ತು ಕೇಜಿ ಅಮೋನಿಯಂ ನೈಟ್ರೇಟ್ ಮತ್ತು 200 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅರಣ್ಯದಲ್ಲಿ ಸ್ಫೋಟಕ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ. ಕಾಡಿನಲ್ಲಿ ಗುಂಡಿ ತೋಡಿ ಸ್ಫೋಟಕಗಳನ್ನು ಬಚ್ಚಿಡುವ ಕಾರ್ಯ ಮಾಡಿದ್ದರು.

ಶಿವಮೊಗ್ಗದ ಅಕ್ರಮ ಗಣಿಗಾರಿಕೆ ಪತ್ತೆಯಾದ ಬಳಿಕ ಹಾಸನದಲ್ಲಿಯೂ ಅಕ್ರಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೊರೂರು ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಭಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿದ್ದ ಸ್ಫೋಟಕಗಳನ್ನು ಎಲ್ಲೆಲ್ಲೋ ಬಚ್ಚಿಡುವ ಕಾರ್ಯ ಮಾಡುತ್ತಿದ್ದಾರೆ.
ಗಣಿಗಾರಿಕೆ ನಡೆಸುವ ಮಂದಿಯೇ ಇಷ್ಟು ಪ್ರಮಾಣದಲ್ಲಿ ಸ್ಫೋಟಕ ದಾಸ್ತಾನು ಮಾಡಿದ್ದಾರೆಯೇ ಅಥವಾ ಇನ್ನಾವುದೇ ಕೈವಾಡ ಇದ್ದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow a Major blast in Shivamogga the police have found 200 Gelatin Sticks in Hassan.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm