ಬ್ರೇಕಿಂಗ್ ನ್ಯೂಸ್
30-01-21 03:35 pm Headline Karnataka News Network ಕರ್ನಾಟಕ
ಬೆಂಗಳೂರು, ಜ 29 : ಕೋವಿಡ್ ಸಂಕಷ್ಟದಿಂದಾಗಿ ಪೋಷಕರಿಗೆ ಹೊರೆಯಾಗುವ ಕಾರಣ ಖಾಸಗಿ ಶಾಲೆಗಳು ಶೇ. 70ಕ್ಕಿಂತ ಹೆಚ್ಚು ಶುಲ್ಕ ಪಡೆಯುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.
2019 -20ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಪಡೆಯಲು ಮಾತ್ರ ಸರಕಾರ ಅನುಮತಿ ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಯಾವುದೇ ಮಾದರಿಯ ಪಠ್ಯಕ್ರಮದ ಖಾಸಗಿ ಶಾಲೆಗಳು 2019ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಮಾತ್ರ ಪಡೆಯಬೇಕು. ಇದನ್ನು ಬಿಟ್ಟು ಇತರೆ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಡೊನೇಷನ್ ಹೆಸರಲ್ಲಿ ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ ಎಂದು ಸೂಚಿಸಿದ್ದಾರೆ.
ಅಲ್ಲದೆ, ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಎರಡು ಅಥವಾ ಮೂರು ಕಂತುಗಳಲ್ಲಿ ಪಾವತಿಸಲು ಪೋಷಕರಿಗೆ ಅವಕಾಶ ನೀಡಬೇಕು. ಕೊರೋನಾ ಕಾರಣದಿಂದ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಇಬ್ಬರಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಗೆ ತಿಂಗಳ ಸಂಬಳ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರ ಹಿತದೃಷ್ಟಿಯಿಂದ ಶೇ. 70ರಷ್ಟು ಶುಲ್ಕ ಪಡೆಯಲು ಸೂಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Karnataka Education Minister S. Suresh Kumar said that parents can pay only 70 per cent of the tuition fees fixed by the private schools and the schools should not charge development fees or library fees this academic year.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm