ಬ್ರೇಕಿಂಗ್ ನ್ಯೂಸ್
15-08-20 05:40 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 15: ತಲಕಾವೇರಿಯ ಗುಡ್ಡ ಕುಸಿತ ಪ್ರಕರಣದಲ್ಲಿ ಭೂ ಸಮಾಧಿಯಾಗಿದ್ದ ಐವರ ಪೈಕಿ ಮತ್ತೊಬ್ಬರ ಮೃತ ದೇಹ ಇಂದು ಪತ್ತೆ ಆಗಿದೆ.
ಕಳೆದ ಹತ್ತು ದಿನಗಳಿಂದಲೂ ಎನ್ಡಿಆರ್ ಎಫ್ ಹಾಗೂ ಇತರ ಸಿಬ್ಬಂದಿ ಮೂರು ಹಿಟಾಚಿ ಬಳಸಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸುತ್ತಿದ್ದರು. ಈಗಾಗಲೇ ತಲಕಾವೇರಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ಅವರ ಸಹೋದರ ಆನಂದ ತೀರ್ಥ ಅವರ ಮೃತ ದೇಹಗಳು ಪತ್ತೆ ಆಗಿದ್ದವು. ಈಗ ಸಿಕ್ಕಿರುವ ಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು, ಇನ್ನೂ ಗುರುತು ಪತ್ತೆ ಆಗಿಲ್ಲ.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ. ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಪ್ರದೇಶದಲ್ಲಿ ದಟ್ಟ ಮಂಜು ಮತ್ತು ಮಳೆ ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿ ಆಗಿದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm