ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm