ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm