ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm