ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm