ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm