ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm