ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm