ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm