ಬ್ರೇಕಿಂಗ್ ನ್ಯೂಸ್
06-02-21 10:13 pm Headline Karnataka News Network ಕರ್ನಾಟಕ
ವಿಜಯಪುರ, ಫೆ.6: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದಾ? ಅಲ್ಲವಾ ಎಂಬುದು ಸ್ಪಷ್ಟವಿಲ್ಲ. ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು, ಸಂವಿಧಾನದ ಪ್ರತಿಯನ್ನು ಸುಡುವುದು ರೈತರೇ ಎನ್ನುವ ಪ್ರಶ್ನೆ ಮೂಡಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮೀಜಿ ಹೇಳಿದ್ದಾರೆ.
ರೈತರ ಪ್ರತಿಭಟನೆ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಖಲಿಸ್ತಾನ ಪರ ಘೋಷಣೆ ಹಾಕಲಾಗಿದೆ. ಇದನ್ನು ಗಮನಿಸಿದರೆ ಹೋರಾಟದ ದಿಕ್ಕು ತಪ್ಪಿದೆ ಅನಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರತಿಭಟನಾಕಾರರು ರೈತರಲ್ಲ ಎಂಬ ಸಂಶಯ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿದೆ. ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರಕಾರ ಸಿದ್ಧವಿದ್ದು ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದರು.
ದೇಶದ ಎಲ್ಲರ ಶ್ರದ್ಧೆ, ಭಕ್ತಿಯ ಪ್ರತೀಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದು ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿಗೆಲ್ಲ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm