ಬ್ರೇಕಿಂಗ್ ನ್ಯೂಸ್
06-02-21 10:13 pm Headline Karnataka News Network ಕರ್ನಾಟಕ
ವಿಜಯಪುರ, ಫೆ.6: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದಾ? ಅಲ್ಲವಾ ಎಂಬುದು ಸ್ಪಷ್ಟವಿಲ್ಲ. ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು, ಸಂವಿಧಾನದ ಪ್ರತಿಯನ್ನು ಸುಡುವುದು ರೈತರೇ ಎನ್ನುವ ಪ್ರಶ್ನೆ ಮೂಡಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮೀಜಿ ಹೇಳಿದ್ದಾರೆ.
ರೈತರ ಪ್ರತಿಭಟನೆ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಖಲಿಸ್ತಾನ ಪರ ಘೋಷಣೆ ಹಾಕಲಾಗಿದೆ. ಇದನ್ನು ಗಮನಿಸಿದರೆ ಹೋರಾಟದ ದಿಕ್ಕು ತಪ್ಪಿದೆ ಅನಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರತಿಭಟನಾಕಾರರು ರೈತರಲ್ಲ ಎಂಬ ಸಂಶಯ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿದೆ. ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರಕಾರ ಸಿದ್ಧವಿದ್ದು ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದರು.
ದೇಶದ ಎಲ್ಲರ ಶ್ರದ್ಧೆ, ಭಕ್ತಿಯ ಪ್ರತೀಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದು ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿಗೆಲ್ಲ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm