ಬ್ರೇಕಿಂಗ್ ನ್ಯೂಸ್
06-02-21 10:13 pm Headline Karnataka News Network ಕರ್ನಾಟಕ
ವಿಜಯಪುರ, ಫೆ.6: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದಾ? ಅಲ್ಲವಾ ಎಂಬುದು ಸ್ಪಷ್ಟವಿಲ್ಲ. ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು, ಸಂವಿಧಾನದ ಪ್ರತಿಯನ್ನು ಸುಡುವುದು ರೈತರೇ ಎನ್ನುವ ಪ್ರಶ್ನೆ ಮೂಡಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮೀಜಿ ಹೇಳಿದ್ದಾರೆ.
ರೈತರ ಪ್ರತಿಭಟನೆ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಖಲಿಸ್ತಾನ ಪರ ಘೋಷಣೆ ಹಾಕಲಾಗಿದೆ. ಇದನ್ನು ಗಮನಿಸಿದರೆ ಹೋರಾಟದ ದಿಕ್ಕು ತಪ್ಪಿದೆ ಅನಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರತಿಭಟನಾಕಾರರು ರೈತರಲ್ಲ ಎಂಬ ಸಂಶಯ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿದೆ. ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರಕಾರ ಸಿದ್ಧವಿದ್ದು ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದರು.
ದೇಶದ ಎಲ್ಲರ ಶ್ರದ್ಧೆ, ಭಕ್ತಿಯ ಪ್ರತೀಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದು ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿಗೆಲ್ಲ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am