ಬ್ರೇಕಿಂಗ್ ನ್ಯೂಸ್
07-02-21 11:58 am Headline Karnataka News Network ಕರ್ನಾಟಕ
ಶಿವಮೊಗ್ಗ: ಆಟವಾಡುತ್ತಿದ್ದ ಮಗುವೊಂದು ಅಡಕೆ ನುಂಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಹಾಗೂ ಅರ್ಚನಾ ದಂಪತಿಯ ಪುತ್ರ ಒಂದು ವರ್ಷದ ನಿಶಾನ್ ಮೃತ ಬಾಲಕ. ನಿಶಾನ್ ಅಡಕೆ - ಎಲೆ ತಟ್ಟೆಯಲ್ಲಿದ್ದ ಒಂದು ಅಡಕೆ ತಿಂದಿದ್ದಾನೆ. ಬಳಿಕ ಉಸಿರಾಟದ ಸಮಸ್ಯೆ ಉಂಟಾಗಿ ಒದ್ದಾಡಿದ್ದಾನೆ. ಕುಟುಂಬಸ್ಥರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ.
ನಿಶಾನ್ ತಂದೆ ಸಂದೇಶ್ ಬೆಂಗಳೂರಿನಲ್ಲಿ ನೆಲೆಸಿದ್ದು, ಲಾಕ್ಡೌನ್ ಆದ ಬಳಿಕ ತನ್ನೂರಿಗೆ ವಾಪಸ್ ಬಂದಿದ್ದರು. ಮತ್ತೆ ಬೆಂಗಳೂರಿಗೆ ವಾಪಸ್ ಹೋಗುವ ಚಿಂತನೆಯಲ್ಲಿದ್ದಾಗ ಈ ದುರ್ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
In a shocking incident, a one-year-old boy choked to death after swallowing areca nut in Shivamogga.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm