ಬ್ರೇಕಿಂಗ್ ನ್ಯೂಸ್
07-02-21 12:25 pm Mangaluru Correspondent ಕರ್ನಾಟಕ
ಶಿವಮೊಗ್ಗ, ಫೆಬ್ರವರಿ 7: ಆಗುಂಬೆ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ಪ್ರವಾಸಿಗರು ಆಹಾರ ಎಸೆಯುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡಿದವರೆ ಅರಣ್ಯ ಇಲಾಖೆ ದಂಡ ಹಾಕುತ್ತದೆ. ಈಗಾಗಲೇ ಈ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆರಂಭಿಸಿದ್ದಾರೆ.
ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುಂಬೆ ಘಾಟ್ ರಸ್ತೆ ಹಾದು ಹೋಗುತ್ತದೆ. ಶಿವಮೊಗ್ಗ ಮತ್ತು ಕರಾವಳಿ ಭಾಗವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಸಾವಿರಾರು ಪ್ರವಾಸಿಗರು ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಾರೆ.
ಶನಿವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ದಂಡ ಪ್ರಯೋಗದ ಕಾರ್ಯಾರಣೆಯನ್ನು ಆರಂಭಿಸಿದ್ದಾರೆ. ಸೋಮೇಶ್ವರದಿಂದ ಆಗುಂಬೆ ತನಕ ಹೆಬ್ರಿ, ಕಾರ್ಕಳ, ಸಿದ್ದಾಪುರ ವನ್ಯಜೀವಿ ವಿಭಾಗದ ಸುಮಾರು 40 ಸಿಬ್ಬಂದಿಗಳು ಪ್ರಾಣಿಗಳಿಗೆ ಆಹಾರ ಹಾಕುವವರು, ಪ್ಲಾಸ್ಟಿಕ್ ತ್ಯಾಜ್ಯ ಬಿಸಾಡುವವರಿಗೆ ದಂಡ ಹಾಕಿದ್ದಾರೆ.
ನಿಯಮ ಉಲ್ಲಂಘನೆ ಆಧಾರದ ಮೇಲೆ 50 ರೂ. ನಿಂದ 200 ರೂ. ವರೆಗೆ ದಂಡ ಹಾಕಲಾಗಿದೆ. ದಂದಡ ಜೊತೆಗೆ ಘಾಟ್ ರಸ್ತೆಯ ಹಲವು ಕಡೆ ಮಾಹಿತಿ ಫಲಕಗಳನ್ನು ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮನುಷ್ಯರು ಸೇವಿಸುವ ಆಹಾರ ಮತ್ತು ಜಂಡ್ ಫುಡ್ಗಳನ್ನು ಪ್ರಾಣಿಗಳಿಗೆ ನೀಡಿದರೆ ಅವುಗಳ ಆರೋಗ್ಯ ಹಾಳಾಗಲಿದೆ. ಮನುಷ್ಯರು ಹಾಕುವ ಆಹಾರಕ್ಕೆ ಹೊಂದಿಕೊಂಡು ಪ್ರಾಣಿಗಳು ರಸ್ತೆ ಬದಿಯಲ್ಲಿಯೇ ನಿಂತು ಜನರ ಮೇಲೆ ದಾಳಿ ಮಾಡುವ ಸಾಧ್ಯತೆಯೂ ಇದೆ.
ಪ್ರಾಣಿಗಳಿಂದ ಮನುಷ್ಯರಿಗೆ ರೋಗ ಹಡುವು ಸಾಧ್ಯತೆಯೂ ಇದೆ. ಆದ್ದರಿಂದ, ವಾಹನ ಸವಾರರು ಘಾಟ್ ರಸ್ತೆಯಲ್ಲಿ ಪ್ರಾಣಿಗಳಿಗೆ ಆಹಾರ ನೀಡದಂತೆ ಅರಿವು ಮೂಡಿಸಲಾಗುತ್ತಿದೆ. ತ್ಯಾಜ್ಯ ಎಸೆದರೆ ದಂಡವನ್ನು ಹಾಕಲಾಗುತ್ತಿದೆ.
The forest officials will now impose fines on those that feed animals at agumbe ghat.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm