ಬ್ರೇಕಿಂಗ್ ನ್ಯೂಸ್
07-02-21 12:25 pm Mangaluru Correspondent ಕರ್ನಾಟಕ
ಶಿವಮೊಗ್ಗ, ಫೆಬ್ರವರಿ 7: ಆಗುಂಬೆ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ಪ್ರವಾಸಿಗರು ಆಹಾರ ಎಸೆಯುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡಿದವರೆ ಅರಣ್ಯ ಇಲಾಖೆ ದಂಡ ಹಾಕುತ್ತದೆ. ಈಗಾಗಲೇ ಈ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆರಂಭಿಸಿದ್ದಾರೆ.
ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುಂಬೆ ಘಾಟ್ ರಸ್ತೆ ಹಾದು ಹೋಗುತ್ತದೆ. ಶಿವಮೊಗ್ಗ ಮತ್ತು ಕರಾವಳಿ ಭಾಗವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಸಾವಿರಾರು ಪ್ರವಾಸಿಗರು ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಾರೆ.

ಶನಿವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ದಂಡ ಪ್ರಯೋಗದ ಕಾರ್ಯಾರಣೆಯನ್ನು ಆರಂಭಿಸಿದ್ದಾರೆ. ಸೋಮೇಶ್ವರದಿಂದ ಆಗುಂಬೆ ತನಕ ಹೆಬ್ರಿ, ಕಾರ್ಕಳ, ಸಿದ್ದಾಪುರ ವನ್ಯಜೀವಿ ವಿಭಾಗದ ಸುಮಾರು 40 ಸಿಬ್ಬಂದಿಗಳು ಪ್ರಾಣಿಗಳಿಗೆ ಆಹಾರ ಹಾಕುವವರು, ಪ್ಲಾಸ್ಟಿಕ್ ತ್ಯಾಜ್ಯ ಬಿಸಾಡುವವರಿಗೆ ದಂಡ ಹಾಕಿದ್ದಾರೆ.
ನಿಯಮ ಉಲ್ಲಂಘನೆ ಆಧಾರದ ಮೇಲೆ 50 ರೂ. ನಿಂದ 200 ರೂ. ವರೆಗೆ ದಂಡ ಹಾಕಲಾಗಿದೆ. ದಂದಡ ಜೊತೆಗೆ ಘಾಟ್ ರಸ್ತೆಯ ಹಲವು ಕಡೆ ಮಾಹಿತಿ ಫಲಕಗಳನ್ನು ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮನುಷ್ಯರು ಸೇವಿಸುವ ಆಹಾರ ಮತ್ತು ಜಂಡ್ ಫುಡ್ಗಳನ್ನು ಪ್ರಾಣಿಗಳಿಗೆ ನೀಡಿದರೆ ಅವುಗಳ ಆರೋಗ್ಯ ಹಾಳಾಗಲಿದೆ. ಮನುಷ್ಯರು ಹಾಕುವ ಆಹಾರಕ್ಕೆ ಹೊಂದಿಕೊಂಡು ಪ್ರಾಣಿಗಳು ರಸ್ತೆ ಬದಿಯಲ್ಲಿಯೇ ನಿಂತು ಜನರ ಮೇಲೆ ದಾಳಿ ಮಾಡುವ ಸಾಧ್ಯತೆಯೂ ಇದೆ.
ಪ್ರಾಣಿಗಳಿಂದ ಮನುಷ್ಯರಿಗೆ ರೋಗ ಹಡುವು ಸಾಧ್ಯತೆಯೂ ಇದೆ. ಆದ್ದರಿಂದ, ವಾಹನ ಸವಾರರು ಘಾಟ್ ರಸ್ತೆಯಲ್ಲಿ ಪ್ರಾಣಿಗಳಿಗೆ ಆಹಾರ ನೀಡದಂತೆ ಅರಿವು ಮೂಡಿಸಲಾಗುತ್ತಿದೆ. ತ್ಯಾಜ್ಯ ಎಸೆದರೆ ದಂಡವನ್ನು ಹಾಕಲಾಗುತ್ತಿದೆ.
The forest officials will now impose fines on those that feed animals at agumbe ghat.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm