ಬ್ರೇಕಿಂಗ್ ನ್ಯೂಸ್
31-07-20 02:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.31: ಕರ್ನಾಟಕದಲ್ಲಿ ಕೊರೊನಾವೈರಸ್ ಮಹಾಸ್ಫೋಟ ಮೇಲಿಂದ ಮೇಲೆ ಸಂಭವಿಸುತ್ತಲೇ ಇದೆ. ಶುಕ್ರವಾರ ಕೂಡಾ ರಾಜ್ಯದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತಿದೆ. ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 5483 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ಖಾತ್ರಿಯಾಗಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 124155ಕ್ಕೆ ಏರಿಕೆಯಾಗಿದೆ.
ರಾಜ್ಯದ ಒಟ್ಟು 124155 ಸೋಂಕಿತ ಪ್ರಕರಣಗಳ ಪೈಕಿ 49788 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 72005 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 84 ಮಂದಿ ಪ್ರಾಣ ಬಿಟ್ಟಿದ್ದಾರೆ. ಕೊವಿಡ್-19ಗೆ ಬಲಿಯಾದವರ ಸಂಖ್ಯೆ 2314ಕ್ಕೆ ಏರಿಕೆಯಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm