ಬ್ರೇಕಿಂಗ್ ನ್ಯೂಸ್
16-08-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆಜಿ ಹಳ್ಳಿ) ಹಾಗೂ ಕಾವಲ್ ಬೈರಸಂದ್ರ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್ ಸಿ/ ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಹಿಂದುಳಿದ ಸಮುದಾಯದ ಡಿಜೆ ಹಳ್ಳಿ ನಿವಾಸಿ ದೂರು ಹಿನ್ನೆಲೆ SC-ST ಕಾಯ್ದೆ ಅಡಿ ಎಫ್ಐಆರ್ ಹಾಕಲಾಗಿದೆ ಎಂದು ಡಿಜೆ ಹಳ್ಳಿ ಠಾಣಾಧಿಕಾರಿ ಹೇಳಿದ್ದಾರೆ.
ಗಲಭೆ ನಡೆದ ದಿನ 500ರಿಂದ 600ಮಂದಿ ಅವಾಚ್ಯ ಶಬ್ಧಗಳಿಂದ ಬೈಯುತ್ತಾ, ರಾಡ್ ಗಳಿಂದ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಸುಮಾರು 200 ರಿಂದ 300 ಮಂದಿ ಮನೆ ಒಳಗೆ ನುಗ್ಗಿ ಟಿವಿ, ಸೋಫಾ ಸೇರಿದಂತೆ ಇತರೆ ವಸ್ತುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 5 ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನ ದೋಚಿದ್ದಾರೆ.
ಮನೆ ಒಳಗಡೆ ಗ್ಯಾಸ್ ಹಚ್ಚಿದ್ದರಿಂದ ಮನೆಯ ಗೋಡೆ ಕ್ರ್ಯಾಕ್ ಬಿಟ್ಟಿವೆ, ಮನೆ ಮುಂದೆ ನಿಲ್ಲಿಸಿದ್ದ ಸ್ಯಾಂಟ್ರೋ ಕಾರಿಗೂ ಬೆಂಕಿ ಹಚ್ಚಿದ್ದಾರೆ. ನಮಗೆ ಈಗ ವಾಸಿಸಲು ಬೇರೆ ಮನೆ ಇಲ್ಲ, ನಾವೆಲ್ಲ ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ್ದೇವೆ. ಒಟ್ಟಾರೆ 50ರಿಂದ 60 ಲಕ್ಷ ರೂ. ನಷ್ಟು ಆಸ್ತಿ ಹಾನಿಯಾಗಿದೆ ಎಂದು ಡಿಜೆ ಹಳ್ಳಿ ನಿವಾಸಿ ಪವನ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಡಿಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm