ಬ್ರೇಕಿಂಗ್ ನ್ಯೂಸ್
12-02-21 12:31 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 11: ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಇಲ್ವಾ,ಮನೆಯ ಗೇಟಿನ ಬಳಿ ವಾಹನ ನಿಲ್ಲಿಸ್ತಾ ಇದೀರಾ ಹಾಗಾದರೆ ವಾರ್ಷಿಕವಾಗಿ 5 ಸಾವಿರ ರೂ. ಕಟ್ಟಲು ಸಿದ್ಧರಾಗಿ.
ಹೌದು ಹೊಸ ಪಾರ್ಕಿಂಗ್ ನಿಯಮಕ್ಕೆ ಎಲ್ಲರೂ ಸಿದ್ಧರಾಗಿ, ಮನೆಯ ಮುಂದೆ ಅಥವಾ ರಸ್ತೆ ಬದಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದರೆ ಶುಲ್ಕ ಪಾವತಿಸಬೇಕಾಗುತ್ತದೆ.
ಈ ಕಾರ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಕೇಂದ್ರ ನಗರ ಸಾರಿಗೆ ಸಹಕಾರದೊಂದಿಗೆ ಪಾರ್ಕಿಂಗ್ ಶುಲ್ಕ ನಿಗದಿಯಾಗಿದ್ದು, ಆರು ತಿಂಗಳ ಒಳಗಡೆ ಹೊಸ ಪಾರ್ಕಿಂಗ್ ನೀತಿ ಜಾರಿಯಾಗಲಿದೆ.

ವಾಹನ ಮಾಲೀಕರು ತಮ್ಮ ಮನೆಯ ಸಮೀಪದ ರಸ್ತೆಗಳಲ್ಲಿ ಪಾವತಿ ಆಧಾರದಲ್ಲಿ ವಾಹನಗಳ ನಿಲುಗಡೆ ಮಾಡಲು ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ. ಇದರ ಜತೆಗೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲಾಗುತ್ತದೆ. ಹೆಚ್ಚು ಸಮಯ ನಿಲುಗಡೆ ಮಾಡಿದರೆ ಹೆಚ್ಚಿನ ಶುಲ್ಕ ನೀಡಬೇಕು. ಶಾಲೆಗಳು ವಾಹನ ನಿಲುಗಡೆಗೆ ಸ್ವಂತ ಸ್ಥಳಾವಕಾಶ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಣ್ಣ ಕಾರುಗಳು ವಾರ್ಷಿಕ ಒಂದು ಸಾವಿರ ರೂ, ಮಧ್ಯಮ ಕಾರುಗಳಿಗೆ 3 ಸಾವಿರ ರೂ., ದೊಡ್ಡ ಕಾರುಗಳಿಗೆ ವಾರ್ಷಿಕ 5 ಸಾವಿರ ರೂ.ವರೆಗೂ ಶುಲ್ಕ ಕಟ್ಟಬೇಕಾಗುತ್ತದೆ.
ಜನ ಸಾರ್ವಜನಿಕ ಸಾರಿಗೆ ವ್ಯವಸ್ಥೆ,ವಾಕಿಂಗ್, ಸೈಕಲ್ ಓಡಿಸುವ ಹವ್ಯಾಸ ರೂಪಿಸಲು ಈ ಪೇ ಪಾರ್ಕಿಂಗ್ ಕಾರಿಯಾಗಬೇಕು. ರೆಸಿಡೆನ್ಸಿ ಏರಿಯಾದ ರಸ್ತೆಗಳಲ್ಲಿ ಗಂಟೆಗೊಮ್ಮೆ ಪಾರ್ಕಿಂಗ್ ಶುಲ್ಕ ಹೆಚ್ಚಳವಾಗಬೇಕು ಎನ್ನುವ ಪ್ರಸ್ತಾಪ ನೀತಿಯಲ್ಲಿದೆ.
It will no longer be free for you to park on the public roads in Bengaluru. The Urban Development Department has approved the Parking Policy 2.0 and this would mean that you will have to pay Rs 5,000 a year to park in front of your house on the main road.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm