ಬ್ರೇಕಿಂಗ್ ನ್ಯೂಸ್
12-02-21 12:31 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 11: ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಇಲ್ವಾ,ಮನೆಯ ಗೇಟಿನ ಬಳಿ ವಾಹನ ನಿಲ್ಲಿಸ್ತಾ ಇದೀರಾ ಹಾಗಾದರೆ ವಾರ್ಷಿಕವಾಗಿ 5 ಸಾವಿರ ರೂ. ಕಟ್ಟಲು ಸಿದ್ಧರಾಗಿ.
ಹೌದು ಹೊಸ ಪಾರ್ಕಿಂಗ್ ನಿಯಮಕ್ಕೆ ಎಲ್ಲರೂ ಸಿದ್ಧರಾಗಿ, ಮನೆಯ ಮುಂದೆ ಅಥವಾ ರಸ್ತೆ ಬದಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದರೆ ಶುಲ್ಕ ಪಾವತಿಸಬೇಕಾಗುತ್ತದೆ.
ಈ ಕಾರ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಕೇಂದ್ರ ನಗರ ಸಾರಿಗೆ ಸಹಕಾರದೊಂದಿಗೆ ಪಾರ್ಕಿಂಗ್ ಶುಲ್ಕ ನಿಗದಿಯಾಗಿದ್ದು, ಆರು ತಿಂಗಳ ಒಳಗಡೆ ಹೊಸ ಪಾರ್ಕಿಂಗ್ ನೀತಿ ಜಾರಿಯಾಗಲಿದೆ.

ವಾಹನ ಮಾಲೀಕರು ತಮ್ಮ ಮನೆಯ ಸಮೀಪದ ರಸ್ತೆಗಳಲ್ಲಿ ಪಾವತಿ ಆಧಾರದಲ್ಲಿ ವಾಹನಗಳ ನಿಲುಗಡೆ ಮಾಡಲು ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ. ಇದರ ಜತೆಗೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲಾಗುತ್ತದೆ. ಹೆಚ್ಚು ಸಮಯ ನಿಲುಗಡೆ ಮಾಡಿದರೆ ಹೆಚ್ಚಿನ ಶುಲ್ಕ ನೀಡಬೇಕು. ಶಾಲೆಗಳು ವಾಹನ ನಿಲುಗಡೆಗೆ ಸ್ವಂತ ಸ್ಥಳಾವಕಾಶ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಣ್ಣ ಕಾರುಗಳು ವಾರ್ಷಿಕ ಒಂದು ಸಾವಿರ ರೂ, ಮಧ್ಯಮ ಕಾರುಗಳಿಗೆ 3 ಸಾವಿರ ರೂ., ದೊಡ್ಡ ಕಾರುಗಳಿಗೆ ವಾರ್ಷಿಕ 5 ಸಾವಿರ ರೂ.ವರೆಗೂ ಶುಲ್ಕ ಕಟ್ಟಬೇಕಾಗುತ್ತದೆ.
ಜನ ಸಾರ್ವಜನಿಕ ಸಾರಿಗೆ ವ್ಯವಸ್ಥೆ,ವಾಕಿಂಗ್, ಸೈಕಲ್ ಓಡಿಸುವ ಹವ್ಯಾಸ ರೂಪಿಸಲು ಈ ಪೇ ಪಾರ್ಕಿಂಗ್ ಕಾರಿಯಾಗಬೇಕು. ರೆಸಿಡೆನ್ಸಿ ಏರಿಯಾದ ರಸ್ತೆಗಳಲ್ಲಿ ಗಂಟೆಗೊಮ್ಮೆ ಪಾರ್ಕಿಂಗ್ ಶುಲ್ಕ ಹೆಚ್ಚಳವಾಗಬೇಕು ಎನ್ನುವ ಪ್ರಸ್ತಾಪ ನೀತಿಯಲ್ಲಿದೆ.
It will no longer be free for you to park on the public roads in Bengaluru. The Urban Development Department has approved the Parking Policy 2.0 and this would mean that you will have to pay Rs 5,000 a year to park in front of your house on the main road.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm