ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm