ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm