ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm