ಬ್ರೇಕಿಂಗ್ ನ್ಯೂಸ್
15-02-21 04:08 pm Headline Karnataka News Network ಕರ್ನಾಟಕ
ಮೈಸೂರು, ಫೆ.15: ಟಿವಿ, ಫ್ರಿಡ್ಜ್ ಇದ್ದವರು ಬಿಪಿಎಲ್ ಕಾರ್ಡನ್ನು ವಾಪಸ್ ನೀಡಬೇಕೆಂಬ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಬಡವರು ತಿಂಗಳ ಕಂತು ಕಟ್ಟಿಕೊಂಡು ಟಿವಿ, ಬೈಕ್ ಕೊಂಡಿರುತ್ತಾರೆ. ಹಾಗೆಂದು ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕೆಂದು ಹೇಳುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಟಿವಿ ನೋಡಿಕೊಂಡೇ ಮಕ್ಕಳು ಪಾಠ ಕಲಿತಿದ್ದಾರೆ. ಈಗ ಪ್ರತಿ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಟಿವಿ ಇಲ್ಲದಿರುತ್ತಿದ್ದರೆ ಮಕ್ಕಳಿಗೂ ಕಲಿಕೆ ಕಷ್ಟವಾಗುತ್ತಿತ್ತು. ಟಿವಿ ಇದೆಯೆಂದು ಅವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಸಲ್ಲದ ನಡೆಯಲ್ಲ. ಈ ಬಗ್ಗೆ ಉಮೇಶ ಕತ್ತಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಹೇಳಿಗೆ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಬಡವರ ಮನೆಯಲ್ಲೂ ಟಿವಿ ಇರುತ್ತದೆ. ಸಾಲ ಮಾಡಿಯಾದರೂ, ಬೈಕ್, ಸ್ಕೂಟರ್ ತೆಗೆದಿರುತ್ತಾರೆ. ಹಾಗೆಂದು ಬಿಪಿಎಲ್ ಕಾರ್ಡ್ ಹಿಂತೆಗೆಯುವ ಪ್ರಸ್ತಾಪ ಸರಿಯಲ್ಲ ಎಂದಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಅಂಥವರ ಬಿಪಿಎಲ್ ಕಾರ್ಡನ್ನು ರದ್ದುಪಡಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಸ್ವಇಚ್ಛೆಯಿಂದ ಈ ಸೌಲಭ್ಯ ಇದ್ದವರು ತಮ್ಮ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಟಿವಿ ಇಲ್ಲದ ಮನೆ ಇದೆಯೇ ? ಬಿಜೆಪಿಯಿಂದ ‘ಗರೀಬೋಂಕೋ ಹಠಾವೋ’ ಮಾಡುತ್ತಿದ್ದಾರೆ
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm