ಬ್ರೇಕಿಂಗ್ ನ್ಯೂಸ್
15-02-21 06:22 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.15; ಟಿವಿ, ಫ್ರಿಜ್, ಬೈಕ್ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಸ್ತಾಪಕ್ಕೆ ಬ್ರೇಕ್ ಬಿದ್ದಿದೆ. ಆಹಾರ ಸಚಿವ ಉಮೇಶ ಕತ್ತಿ ಜನರ ಆಕ್ರೋಶ ಕೇಳಿಬರುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ.
ಈ ಹಿಂದೆ ಇರುವ ಮಾನದಂಡಗಳೇ ಇರಲಿವೆ. ಹೊಸ ಬದಲಾವಣೆ ಇರಲ್ಲ. ಹೊಸದಾಗಿ ನೀಡಿದ್ದ ಆದೇಶವನ್ನು ಹಿಂಪಡೆಯುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಬೈಕ್, ಟಿವಿ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಾಗಿ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆಡಳಿತ ಪಕ್ಷದ ನಾಯಕರೇ ಕತ್ತಿ ಹೇಳಿಕೆಯನ್ನು ಟೀಕಿಸಿದ್ದರು. ಈ ರೀತಿಯ ನಿರ್ಧಾರ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು.
ಇದರ ಬೆನ್ನಿಗೇ ಸಚಿವ ಉಮೇಶ್ ಕತ್ತಿ ತಾವು ನೀಡಿದ್ದ ಆದೇಶವನ್ನು ಹಿಂದೆ ಪಡೆದಿದ್ದಾರೆ.
State Minister Umesh Katti takes back his order over BPL card users to return card who have fridge, tv and two-wheelers. The Minister had made a news order which had turned to debate.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm