ಬ್ರೇಕಿಂಗ್ ನ್ಯೂಸ್
15-02-21 06:22 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.15; ಟಿವಿ, ಫ್ರಿಜ್, ಬೈಕ್ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಸ್ತಾಪಕ್ಕೆ ಬ್ರೇಕ್ ಬಿದ್ದಿದೆ. ಆಹಾರ ಸಚಿವ ಉಮೇಶ ಕತ್ತಿ ಜನರ ಆಕ್ರೋಶ ಕೇಳಿಬರುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ.
ಈ ಹಿಂದೆ ಇರುವ ಮಾನದಂಡಗಳೇ ಇರಲಿವೆ. ಹೊಸ ಬದಲಾವಣೆ ಇರಲ್ಲ. ಹೊಸದಾಗಿ ನೀಡಿದ್ದ ಆದೇಶವನ್ನು ಹಿಂಪಡೆಯುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಬೈಕ್, ಟಿವಿ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಾಗಿ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆಡಳಿತ ಪಕ್ಷದ ನಾಯಕರೇ ಕತ್ತಿ ಹೇಳಿಕೆಯನ್ನು ಟೀಕಿಸಿದ್ದರು. ಈ ರೀತಿಯ ನಿರ್ಧಾರ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು.
ಇದರ ಬೆನ್ನಿಗೇ ಸಚಿವ ಉಮೇಶ್ ಕತ್ತಿ ತಾವು ನೀಡಿದ್ದ ಆದೇಶವನ್ನು ಹಿಂದೆ ಪಡೆದಿದ್ದಾರೆ.
State Minister Umesh Katti takes back his order over BPL card users to return card who have fridge, tv and two-wheelers. The Minister had made a news order which had turned to debate.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm