ಬ್ರೇಕಿಂಗ್ ನ್ಯೂಸ್
16-02-21 12:09 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 16: ಬೆಂಗಳೂರಿನಲ್ಲಿ ದಿನೇದಿನೆ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇನ್ಮುಂದೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವವರು ಕಾಣಿಸಿಕೊಂಡರೆ ಅವರನ್ನು ಬಂಧಿಸಲು ಸೂಚನೆ ನೀಡಿದ್ದಾರೆ.
ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ ಇನ್ನುಮುಂದೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವಂತಿಲ್ಲ ಎಂದು ಹೇಳಿದ್ದಾರೆ.

ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ.ಎಲ್ಲಾ ಡಿಸಿಪಿ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸಲು ಸೂಚನೆ ನೀಡಿರುವ ಕಮಲ್ ಪಂತ್ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಭಿಕ್ಷುಕರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಭಿಕ್ಷುಕರು ವಾಹನಗಳಿನ್ನು ಅಡ್ಡಹಾಕಿ ಭಿಕ್ಷೆ ಬೇಡುತ್ತಿದ್ದಾರೆ. ಸಿಗ್ನಲ್ಗಳು ಬಿಟ್ಟರೂ ರಸ್ತೆ ಮಧ್ಯೆ ನಿಂತು ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ದವು.
Anyone found begging in Traffic Signals of Bengaluru will be arrested says Police Commissioner Kamal Panth.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm