ಬ್ರೇಕಿಂಗ್ ನ್ಯೂಸ್
17-08-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಇಸ್ಲಾಂ ಧರ್ಮ ಪ್ರವರ್ತಕ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಡಿಜೆ ಹಳ್ಳಿ ಗಲಭೆಗೆ ಪ್ರಚೋಧನೆ ನೀಡಿದ್ದ ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿ ನವೀನ್ ಅವರನ್ನು 14ದಿನ ನ್ಯಾಯಾಂಗ ಬಂಧಕ್ಕೆ ಒಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಪ್ರಕರಣದ ಗಂಬೀರತೆಯನ್ನು ಅರಿತು ನ್ಯಾಯಾಲಯ ಆರೋಪಿಯ ವಿಚಾರಣೆಯ ಬಳಿಕ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಆರೋಪಿ ನವೀನ್ ಮಹಮ್ಮದ್ ಪೈಂಗಬರ್ ವಿರುದ್ಧ ಅಶ್ಲೀಲಕರವಾದ ಪೋಸ್ಟ್ ಒಂದನ್ನು ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದರು. ಇದು ಸಾಮಾನ್ಯವಾಗಿ ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಆರೋಪಿ ನವೀನ್ ಮತ್ತು ಆತನ ಸಂಬಂಧಿ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಳೆದ ಮಂಗಳವಾರ ತಡರಾತ್ರಿ ಕೆಲ ಆಗಂತುಕರ ತಂಡ ದಾಳಿ ಮಾಡಿತ್ತು.
ಈ ದಾಳಿಯಲ್ಲಿ ಅಖಂಡ ಶ್ರೀನಿವಾಸ್ ಮನೆ ಮತ್ತು ಕಚೇರಿಗೆ ಬೆಂಕಿ ಹಚ್ಚಲಾಗಿತ್ತು. ಬೆಂಕಿಯ ಕೆನ್ನಾಲಗೆಗೆ ಶಾಸಕಕ ಮನೆ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇದಲ್ಲದೆ ಗಲಭೆಕೋರರು ಅಪಾರ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಈ ಗಲಭೆಯಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm