ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm