ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm