ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am