ಬ್ರೇಕಿಂಗ್ ನ್ಯೂಸ್
18-02-21 10:21 pm Headline Karnataka News Network ಕರ್ನಾಟಕ
ತುಮಕೂರು, ಫೆ.18: ಬಸ್ ಉರುಳಿ ಬಿದ್ದು ಮೂವರು ಪ್ರಯಾಣಿಕರು ಮೃತಪಟ್ಟ ಘಟನೆ ಶಿರಾ ತಾಲೂಕಿನ ಮೇಕೆರಹಳ್ಳಿ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.



ಕೊರಟಗೆರೆ ತಾಲ್ಲೂಕಿನ ಬೆಟ್ಟಶಮ್ಮನಹಳ್ಳಿ ಎಂಬಲ್ಲಿ ನಡೆದ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬಸ್ಥರನ್ನು ಹೊಂದಿದ್ದ ಬಸ್, ಬಂಗಾರಹಟ್ಟಿಯಲ್ಲಿ ನಡೆಯುವ ಆರತಕ್ಷತೆಗೆ ತೆರಳುತ್ತಿತ್ತು. ಬಸ್ಸಿನಲ್ಲಿ 40ರಿಂದ 50 ಜನರು ಇದ್ದರು. ಬಸ್ ಮೇಕೆರಹಳ್ಳಿ ತಿರುವಿನಲ್ಲಿ ಸಾಗುತ್ತಿದ್ದಾಗ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಗಂಭೀರ ಗಾಯಗೊಂಡವರನ್ನು ತುಮಕೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Three dead many injured after a private bus topples at tumkur in karnataka .
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm