ಬ್ರೇಕಿಂಗ್ ನ್ಯೂಸ್
20-02-21 04:21 pm Headline Karnataka News Network ಕರ್ನಾಟಕ
ಬೆಳಗಾವಿ, ಫೆ.20: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಹೊಸ ಪ್ರಭೇದ ಕಾಣಿಸಿಕೊಂಡಿದ್ದು, ರಾಜ್ಯ ಸರ್ಕಾರ ಕೂಡ ಅಗತ್ಯ ಕ್ರಮಕ್ಕೆ ಸೂಚಿಸಿದೆ. ಆದರೆ, ಯಾವುದೇ ಕಾರಣಕ್ಕೂ ಸಹ ಮತ್ತೊಮ್ಮೆ ಲಾಕ್ಡೌನ್ ಘೋಷಿಸುವುದಿಲ್ಲ ಎಂದು ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳತೊಡಗಿದ್ದು, ಅಲ್ಲಿನ ಮೂರ್ನಾಲ್ಕು ಸಚಿವರಲ್ಲಿ ಈಗಾಗಲೇ ಈ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗಡಿ ಭಾಗದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಸರ್ಕಾರ ಸೂಚಿಸಿದ್ದು, ಅಧಿಕಾರಿಗಳ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ನೆರೆ ರಾಜ್ಯಗಳಲ್ಲಿ ಕೊರೊನಾ ಅಲೆ ಇರುವ ಕಾರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಪರಿಸ್ಥಿತಿ ಉದ್ಬವಿಸುವುದಿಲ್ಲ. ಆದರೆ, ಜನರು ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದರು.
ಇನ್ನು ಮಹಾರಾಷ್ಟ್ರದಲ್ಲಿ ಕನ್ನಡಿಗರ ಸರ್ವೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಹಾರಾಷ್ಟ್ರ ಕನ್ನಡಿಗರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm