ಬ್ರೇಕಿಂಗ್ ನ್ಯೂಸ್
21-02-21 03:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಡೆಕ್ಕನ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತದಲ್ಲಿ ಅವ್ಯವಹಾರ, ಒಟ್ಟು ಆರ್ಥಿಕ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅದರ ಎಲ್ಲ ರೀತಿಯ ವಹಿವಾಟುಗಳನ್ನು ನಿರ್ಬಂಧಿಸಿ ಆರ್ ಬಿಐ ಆದೇಶ ಹೊರಡಿಸಿದೆ. ಇದರಿಂದ ಯಾವುದೇ ರೀತಿಯ ಹೊಸ ಸಾಲ ನೀಡುವಂತಿಲ್ಲ ಹಾಗು ಡಿಪಾಸಿಟ್ ಹಣವನ್ನೂ ಪಡೆಯುವ ಹಾಗಿಲ್ಲ.
ಈ ನಡುವೆ, ಇನ್ನು ಆರು ತಿಂಗಳ ಅವಧಿಯಲ್ಲಿ ಗ್ರಾಹಕರು ಕೇವಲ ರೂ.1000 ಮಾತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಆದರೆ, ಈ ಆರು ತಿಂಗಳಲ್ಲಿ ಗ್ರಾಹಕರ ಹಣಕ್ಕೆ ಸಂಪೂರ್ಣ ಬಡ್ಡಿ ಪಾವತಿಸಲಾಗುವುದು ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. ಇನ್ನೊಂದೆಡೆ ಗ್ರಾಹಕರು ತಮ್ಮ ಸಾಲ ತೀರಿಸಲು ಬ್ಯಾಂಕ್ ನಲ್ಲಿರುವ ಹಣವನ್ನು ಬಳಕೆ ಮಾಡಬಹುದು ಎಂದು RBI ಹೇಳಿದೆ. ಆದರೆ ಇದಕ್ಕೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ.

ಗ್ರಾಹಕರು ಆತಂಕ ಪಡಬೇಕಿಲ್ಲ
ಡೆಕ್ಕನ್ ಸಹಕಾರಿ ಬ್ಯಾಂಕಿನಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ಅಂದರೆ ಫೆಬ್ರುವರಿ 19, 2021 ರಿಂದ ಮುಂದಿನ ಆರು ತಿಂಗಳ ಕಾಲ ಎಲ್ಲ ರೀತಿಯ ವ್ಯವಹಾರಗಳಿಗೆ ತಡೆ ಇರಲಿದೆ. ಆದರೆ ಈ ತಡೆಯ ಅರ್ಥ ಬ್ಯಾಂಕಿನ ಲೈಸನ್ಸ್ ರದ್ದುಗೊಳಿಸಲಾಗಿದೆ ಎಂದು ಭಾವಿಸಬಾರದು ಎಂದು ಆರ್.ಬಿ.ಐ ಸ್ಪಷ್ಟಪಡಿಸಿದೆ. ನಿರ್ಬಂಧಗಳನ್ನು ಪಾಲಿಸಿ ಬ್ಯಾಂಕ್ ಎಂದಿನಂತೆ ತನ್ನ ಕೆಲಸ ಮುಂದುವರೆಸಲಿದೆ. ಈ ಆರು ತಿಂಗಳ ನಿರ್ಬಂಧ ಬಳಿಕ ಪುನಃ ಬ್ಯಾಂಕ್ ಸಮೀಕ್ಷೆ ನಡೆಸಲಾಗುವುದು. ಆದರೆ, ಕೆಲಸದ ಮೇಲಿನ ಬ್ಯಾನ್ ಹೊರತಾಗಿಯೂ ಶೇ.99 ರಷ್ಟು ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು RBI ಹೇಳಿದೆ.
ಇದೆ ವೇಳೆ ಗ್ರಾಹಕರಿಗೆ 'ಉಳಿತಾಯ ವಿಮಾ ಹಾಗೂ ಸಾಲ ಗ್ಯಾರಂಟಿ ನಿಗಮ'ದ ವತಿಯಿಂದ ಉಳಿತಾಯದ ಮೇಲೆ ಸಿಗುವ ವಿಮಾ ಲಾಭ ನೀಡಲಾಗುವುದು. ಈ ವಿಮೆಯ ಅಡಿ ಬ್ಯಾಂಕ್ ನಲ್ಲಿ ಗ್ರಾಹಕರು ಮಾಡಿರುವ ಉಳಿತಾಯದ ಮೇಲೆ 5 ಲಕ್ಷ ರೂ.ವಿಮಾ ಕವರೇಜ್ ಸಿಗಲಿದೆ.
The Reserve Bank of India (RBI) has imposed a withdrawal cap of Rs 1,000 on customers of the Deccan Urban Co-operative Bank and has barred the lender from granting new loans or accepting deposits due to its liquidity position.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm